ಸೋಮವಾರ, ಆಗಸ್ಟ್ 29, 2011

ಆಕೃತಿ ಅಂತರ್ಜಾಲ ಕನ್ನಡ ಪುಸ್ತಕ ಮಳಿಗೆ (ಕನ್ನಡ ಬುಕ್ಸ್ ಸೆಲ್ಲಿಂಗ್ ಪೋರ್ಟಲ್) ಉದ್ಘಾಟನೆ ಮತ್ತು ಮೂರು ಪುಸ್ತಕಗಳ ಲೋಕಾರ್ಪಣೆ

ಆಕೃತಿ ಪುಸ್ತಕ ರಾಜಾಜಿನಗರ




ಆಕೃತಿ ಅಂತರ್ಜಾಲ ಕನ್ನಡ ಪುಸ್ತಕ ಮಳಿಗೆ (ಕನ್ನಡ ಬುಕ್ಸ್ ಸೆಲ್ಲಿಂಗ್ ಪೋರ್ಟಲ್) ಉದ್ಘಾಟನೆ
ಮತ್ತು
ಮೂರು ಪುಸ್ತಕಗಳ ಲೋಕಾರ್ಪಣೆ

೧. ಜನಾರಣ್ಯ (ಕಾದಂಬರಿ) - ಶಂಕರ್, (ಕನ್ನಡಕ್ಕೆ) ಗೀತಾ ವಿಜಯಕುಮಾರ್

೨. ಒಡಲಾಳದ ತಳಮಳ (ಸಣ್ಣ ಕಥೆಗಳು) - ಕೇಶವ ಕುಡ್ಲ

೩. ಮರದ ಮರ್ಮರ (ಮಕ್ಕಳ ನಾಟಕ) - ನಾರಾಯಣ ಕಂಗಿಲೆ

ಅಂದು ನಮ್ಮೊಂದಿಗೆ,
1. ಡಿ ಕೆ ಚೌಟ (ಖ್ಯಾತ ನಾಟಕಕಾರರು)
2. ಚಂದ್ರಶೇಖರ ಕಂಬಾರ (ಖ್ಯಾತ ಸಾಹಿತಿಗಳು)
3. ಸಾ ಶಿ ಮರಳಯ್ಯ (ಖ್ಯಾತ ಸಾಹಿತಿಗಳು)
4. ಪ್ರೇಮಾ ಭಟ್ (ಖ್ಯಾತ ಕಥೆಗಾರ್ತಿ)

ಎಂದು?
ಸೆಪ್ಟಂಬರ್ 4 , ಬೆಳಗ್ಗೆ 10:30 ಕ್ಕೆ

ಎಲ್ಲಿ?

ನಯನ ಸಭಾಂಗಣ
ಕನ್ನಡ ಭವನ
ಜೆ ಸಿ ರಸ್ತೆ
ಬೆಂಗಳೂರು