ಮಂಗಳವಾರ, ಜುಲೈ 27, 2010

ಇಂದಿನ ರಾಜಕೀಯ ಪಕ್ಷಗಳ ದೊಂಬರಾಟ, ಮತ್ತು ಅವಕ್ಕೆ ಕೆಲವು ಸಲಹೆಗಳು

ಸಮರಸ ಸಂಪಾದಕೀಯಕ್ಕೆ ವಿವೇಕ್ ಬರೆದ ಈ ಲೇಖನ ಓದಿ!

ಪ್ರಸ್ಥುತ ಕರ್ನಾಟಕದ ರಾಜಕೀಯ ಪುನ: ರಂಗೇರಿದೆ. ಕಾಂಗ್ರೇಸ್, ಬಿಜೆಪಿ, ಜನತಾದಳಗಳು ತಮ್ಮದೇ ಆದ ನಡವಳಿಕೆಯಿಂದ ಜನರಲ್ಲಿ ಚರ್ಚೆಗೊಳಪಡುತ್ತಿರುವುದು. ಈ ಸಂದರ್ಭದಲ್ಲಿ ರಾಜ್ಯದ ಜನರಲ್ಲಿ ರಾಜಕೀಯದ ಬಗ್ಗೆ ತಾತ್ಸಾರ ಉಂಟಾಗಿ ಎಲ್ಲರೂ ಕೊನೆಯಲ್ಲಿ ರಾಜಕೀಯವನ್ನು ಒಂದು ಮನರಂಜನೆಯನ್ನಾಗಿ ಮಾಡಿಕೊಂಡಿರುವುದು ಕಂಡು ಬರುತ್ತಿದೆ. ಮೌಲ್ಯಯುತ ರಾಜಕೀಯದ ಕೊಡುಗೆಯನ್ನು ನೀಡಿದ ಕರ್ನಾಟಕದ ಇಂದಿನ ರಾಜಕೀಯ ಸ್ಥಿತಿಯನ್ನು ಗಮನಿಸಿದರೇ ನಮ್ಮ ಸಮಾಜದ ಅಧ:ಪತನದ ಕುರುಹುಗಳು ಅಲ್ಲಿಂದಲ್ಲೇ ಕಂಡು ಬರುತ್ತಿವೆ. ಹಿಂದೆ ಬೇರೆ ರಾಜ್ಯದ ರಾಜಕೀಯದ ಸುದ್ದಿಯನ್ನು ಕಥೆಯಂತೆ ಕೇಳುತ್ತಿದ್ದ ಕರ್ನಾಟಕದ ಜನತೆ ಇಂದು ನಮ್ಮ ಎದುರಿಗೆ ರಾಜಕೀಯ ದೊಂಬರಾಟವನ್ನು ನೋಡುವ ಸ್ಥಿತಿ ಬಂದಿರುವುದು. ಈ ಸಂದರ್ಭದಲ್ಲಿ ಯಾರು ನಮ್ಮ ರಾಜ್ಯದಲ್ಲಿ ಹಿತವರು? ಎಂಬ ಪ್ರಶ್ನೇ ನಾವೇ ಹಾಕಿಕೊಂಡರೆ ಉತ್ತರ ಮತಹಾಕಿದ ನಾವೇ ಮೂರ್ಖರು ಎಂಬಂತೆ ಆಗಿರುವುದು. ಈ ಹಿನ್ನಲೆಯಲ್ಲಿ ಪ್ರಸ್ಥುತ ರಾಜಕೀಯ ಪಕ್ಷದ ಸ್ಥಿತಿಯನ್ನು ಈ ಕೆಳಗಿನಂತೆ ವಿಶ್ಲೇಷಿಸಲಾಗಿದೆ.

ಮುಂದೆ ಓದಿ

1 ಕಾಮೆಂಟ್‌:

  1. ಪ್ರಸಕ್ತ ರಾಜಕೀಯವನ್ನು ಚೆನ್ನಾಗಿ ವರ್ಣಿಸಿದ್ದೀರಾ.
    ಹಾಸ್ಯ ಲೇಖನಕ್ಕೊಂದು ಬ್ಲಾಗ್
    www.komal1231.blogspot.com

    ಪ್ರತ್ಯುತ್ತರಅಳಿಸಿ