ಆಕೃತಿ ಪುಸ್ತಕ ಮಳಿಗೆ ರಾಜಾಜಿನಗರದಲ್ಲಿ, ಡಾ| ಜಿ. ಕೃಷ್ಣಪ್ಪ ಅವರಿಂದ
ವರಕವಿ ಬೇಂದ್ರೆಯವರ ನಾಕುತಂತಿ ಕವನದ ಮೇಲೆ ಒಂದು ಉಪನ್ಯಾಸ
ಹಾಗೂ ಬೇಂದ್ರೆಯವರ ಇತರ ಕವನಗಳ ಮೇಲೆ ಚರ್ಚೆ
ದಿನ: 27/ 02/ 2011 ಭಾನುವಾರ
ಸಮಯ: 10:30 ರಿಂದ 12:30
ವಿಳಾಸ : ಆಕೃತಿ ಪುಸ್ತಕ ಮಳಿಗೆ
ನಂ: 31/1, 12 ನೇ ಮುಖ್ಯರಸ್ತೆ,
3 ನೇ ಬ್ಲಾಕ್, ರಾಜಾಜಿನಗರ,
ಬೆಂಗಳೂರು - 560010
ಹತ್ತಿರದ ಗುರುತು: ಇ ಎಸ್ ಐ ಆಸ್ಪತ್ರೆ ಹತ್ತಿರ
ದಾರಿ ತಪ್ಪಿದರೆ ಕರೆ ಮಾಡಿ: 9886694580
ಬನ್ನಿ ಭಾಗವಹಿಸಿ..ಚರ್ಚಿಸಿ... ನಿಮ್ಮ ಗೆಳೆಯರನ್ನೂ ಕರೆತನ್ನಿ...
![](https://blogger.googleusercontent.com/img/b/R29vZ2xl/AVvXsEiUV6X0TR63O298CY5J63HFcoWpJNZ3qVSTHoygSgsSHBnIzhI1fGmi04GWsw0rLRLyBdtH1XiTDaEWeWSfjkoZ1mSOZ9Kc7rE-nif2m3_wKcEqlauo59LHFfS5SROrBOmreMVK/s400/nAkutaMti+upanyAsa.jpg)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ