ಸೋಮವಾರ, ಜೂನ್ 20, 2011

"ಭೂಮಿಗುದುರಿತೆ ಜೀವ? ಮತ್ತು ಇತರ ಪ್ರಶ್ನೆಗಳು" ಕೃತಿ ಲೋಕಾರ್ಪಣೆ




ಕೊಳ್ಳೇಗಾಲ ಶರ್ಮ ಅವರ "ಭೂಮಿಗುದುರಿತೆ ಜೀವ? ಮತ್ತು ಇತರ ಪ್ರಶ್ನೆಗಳು" ಕೃತಿ ಲೋಕಾರ್ಪಣೆ ಮತ್ತು ಪೆನ್ ಸರ್ಕಲ್ ಗೌರವಾರ್ಪಣೆ

ಅಧ್ಯಕ್ಷತೆ : ಶ್ರೀ ನಾಗೇಶ ಹೆಗಡೆ
ಕೃತಿ- ಕರ್ತೃ ಪರಿಚಯ : ಶ್ರೀ ಸುಧೀಂದ್ರ ಹಾಲ್ದೊಡ್ಡೇರಿ
ಕೃತಿ ಲೋಕಾರ್ಪಣೆ : ಶ್ರೀ ಟಿ ಆರ್ ಅನಂತರಾಮು

ಪೆನ್ ಸರ್ಕಲ್ ಗೌರವಾರ್ಪಣೆ

ಪ್ರೊ ಜೆ ಆರ್ ಲಕ್ಷ್ಮಣರಾವ್
ಪ್ರೊ ಅಡ್ಯನಡ್ಕ ಕೃಷ್ಣಭಟ್
ಶ್ರೀ ಆರ್ ಎಸ್ ರಾಜಾರಾಮ್
(ನವಕರ್ನಾಟಕ ಪಬ್ಲಿಕೇಷನ್ಸ್ ಪ್ರೈ ಲಿ ಪರವಾಗಿ)

ಸನ್ಮಾನಿತರ ಪರಿಚಯ
ಶ್ರೀಮತಿ ಸುಮಂಗಲ ಮುಮ್ಮಿಗಟ್ಟಿ

ಕಾರ್ಯಕ್ರಮ ನಿರ್ವಹಣೆ
ಶ್ರೀ ಟಿ ಜಿ ಶ್ರೀನಿಧಿ

ನಿಮ್ಮ ನೆಜ್ಜಿನ ವಿಜ್ಞಾನ ಲೇಖಕರನ್ನೆಲ್ಲಾ ಒಟ್ಟಿಗೆ ಕಾಣಲು ಸದವಕಾಶ..
ನಾಲ್ಕು ವರೆಗೆ ಲಘು ಉಪಾಹಾರ ಇದೆ..
ದಯವಿಟ್ಟು ಜೊತೆಗೂಡಿ..


ನಯನ ಸಭಾಂಗಣ,
ಕನ್ನಡ ಭವನ,
ಜೆ ಸಿ ರಸ್ತೆ,
ಬೆಂಗಳೂರು - ೧,
ರವೀಂದ್ರ ಕಲಾಕ್ಷೇತ್ರದ ಪಕ್ಕ
ಸಂಜೆ ೫ ಕ್ಕೆ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ